VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

Jan 19, 2010

ಬೆಂಗಳೂರು - ಮಂಗಳೂರು ಹೆದ್ದಾರಿ ಬಂದ್

ಮಂಗಳೂರು ಜ 19 : ಶಿರಾಡಿ ಘಾಟ್ ಬಳಿ ಮಣ್ಣುಗುಡ್ಡೆ ಕುಸಿತಗೊಂಡಿರುವುದರಿಂದ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದಿನಿಂದ ಏಳು ದಿನಗಳ ಕಾಲ ಸಂಚಾರ ಸ್ಥಗಿತಗೊಳ್ಳಲಿದೆ. ಹಾಸನ ಜಿಲ್ಲಾ ಗಡಿಯಿಂದ ಗುಂಡ್ಯಾ ಚೆಕ್ ಪೋಸ್ಟ್ ವರೆಗಿನ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ನಿಷೇಧಿಸಲಾಗಿದೆ.

ಇದೇ ತಿಂಗಳು 23ರಿಂದ ಕಲ್ಲುಮಣ್ಣು ತೆರವು ಕಾರ್ಯ ಆರಂಭಿಸುವುದಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದ್ದು, ಇದರಿಂದ 25ನೇ ತಾರೀಕಿನ ವರೆಗೆ ಶಿರಾಡಿಘಾಟ್ ರಸ್ತೆ ಸಂಚಾರ ಸ್ಥಗಿತಗೊಳಿಸಲು ಆದೇಶಿಸಲಾಗಿದೆ. ಪುತ್ತೂರು, ಮಡಿಕೇರಿ, ಮೈಸೂರು, ಮೂಡಿಗೆರೆ, ಚಾರ್ಮಾಡಿ, ಬೆಳ್ತಂಗಡಿ ಮಾರ್ಗಗಳಿಗೆ ಪರ್ಯಾಯ ಮಾರ್ಗ ಸೂಚಿಸಲಾಗಿದೆ ಎಂದು ಪ್ರಾಧಿಕಾರದ ಮಂಗಳೂರು ವಲಯದ ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ.

thatskannada

No comments: