VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

Mar 16, 2010

ಮಂಗಳೂರು: ಹರೀಶ್ ಆದೂರ್‌ಗೆ ಪ.ಗೋ. ಪ್ರಶಸ್ತಿ


ಮಂಗಳೂರು, ಮಾ.೧೫: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ೨೦೦೯ನೆ ಸಾಲಿನ ಪ.ಗೋ ಪ್ರಶಸ್ತಿಗೆ ಹರೀಶ್ ಕೆ. ಆದೂರು ಆಯ್ಕೆಯಾಗಿದ್ದಾರೆ.

೨೦೦೯ರ ಮೇ ೨೬ರಂದು ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ‘ಮಳೆ ಬಿದ್ದ ಮೇಲೆ ಹೊರಜಗತ್ತಿಗಿವರು ಅಜ್ಞಾತ’ ಗ್ರಾಮೀಣ ವರದಿಗೆ ಈ ಪ್ರಶಸ್ತಿ ಲಭಿಸಿದೆ.

ಮಾ.೨೧ರಂದು ಮಂಗಳೂರು ಪತ್ರಿಕಾ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ರಾಜ್ಯ ಕನ್ನಡ ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಕಾರ್ಯದರ್ಶಿ ಜಯರಾಮರಾಜ ಅರಸ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಸಂಘದ ಪ್ರಕಟನೆ ತಿಳಿಸಿದೆ.

1 comment:

Padyana Ramachandra said...

ಅಭಿನಂದನೆಗಳು

ಪ.ರಾಮಚಂದ್ರ
ರಾಸ್ ಲಫ್ಫಾನ್, ಕತಾರ್