VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

Mar 22, 2010

ಆರಿಫ್ ಮಚ್ಚಂಪಾಡಿಗೆ ಸನ್ಮಾನ


ಮಚ್ಚಂಪಾಡಿ ಮಖಾಂ ಉರೂಸ್ ಸಮಿತಿ ಆಶ್ರಯದಲ್ಲಿ ಪತ್ರಕರ್ತ ಆರಿಫ್ ಮಚ್ಚಂಪಾಡಿ ಯನ್ನು ಸ್ಮರಣಿಕೆ ನೀಡಿಸನ್ಮಾನಿಸಲಾಯಿತು . ಮುಸ್ಲಿಂ ಲೀಗ್ ಕೇರಳ ರಾಜ್ಯಾಧ್ಯಕ್ಷ ಪಾನಕ್ಕಾಡ್ ಸಯ್ಯದ್ ಹೈದರ್ ಅಲಿ ಶಿಹಾಬ್ ತಂಗಲ್ ಸ್ಮರಣಿಕೆ ನೀಡಿ ಸನ್ಮಾನಿಸಿದರು . ಸಂದರ್ಬ ಉರೂಸ್ ಸಮಿತಿ ಅಧ್ಯಕ್ಷ ಪಿ.ಎಚ್ಚ್ ಅಬ್ದುಲ್ ಹಮೀದ್ , ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಉಪಸ್ತಿತರಿದ್ದರು .

No comments: