VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

Mar 27, 2010

ಉಳ್ಳಾಲ ದರ್ಗಾಕ್ಕೆ ವಿದ್ಯುದ್ದೀಪಾಲಂಕಾರ


ಮಂಗಳೂರು, ಮಾ.೨೬: ಎಪ್ರಿಲ್‌ನಲ್ಲಿ ನಡೆಯುವ ಉಳ್ಳಾಲ ದರ್ಗಾದ ಐತಿಹಾಸಿಕ ಉರೂಸ್ ಕಾರ್ಯಕ್ರಮ ಕ್ಕಾಗಿ ಸಿಂಗರಿಸಲ್ಪಟ್ಟ ವಿದ್ಯುತ್ ದೀಪಾಲಂಕಾರವನ್ನು ಗುರುವಾರ ಉಳ್ಳಾಲ ಖಾಝಿ ತಾಜುಲ್ ಉಲಮಾ ಶೈಖುನಾ ಅಸ್ಸಯ್ಯಿದ್ ಅಬ್ದುರ್ರಹ್ಮಾನ್ ಅಲ್ ಬುಖಾರಿ ಉದ್ಘಾಟಿಸಿದರು.

ಈ ಸಂದರ್ಭ ಉಳ್ಳಾಲ ಜುಮಾ ಮತ್ತು ದರ್ಗಾ ಕಮಿಟಿಯ ಅಧ್ಯಕ್ಷ ಹಾಜಿ ಯು.ಕೆ. ಮೋನು, ಉಪಾಧ್ಯಕ್ಷ ಯು.ಕೆ.ಮೋನು ಇಸ್ಮಾಯೀಲ್ ಮತ್ತಿತರರು ಉಪಸ್ಥಿತರಿದ್ದರು.

No comments: