VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

May 24, 2010

ಕೇಂದ್ರದ ಪರಿಹಾರ 10 ಲಕ್ಷಕ್ಕೇರಿಕೆ: ಆಸ್ಕರ್ ಫೆರ್ನಾಂಡಿಸ್

ಮಂಗಳೂರು,ಮೇ 23: ಬಜ್ಪೆ ವಿಮಾನ ದುರಂತದಲ್ಲಿ ಮಡಿದವರಿಗೆ ಕೇಂದ್ರ ಸರಕಾರ 10 ಲಕ್ಷ ರೂಪಾಯಿ ಪರಿಹಾರ ನೀಡಲಿದೆ ಎಂದು ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ತಿಳಿಸಿದ್ದಾರೆ.

ಶನಿವಾರ ಕೇಂದ್ರ ಸರಕಾರ 2 ಲಕ್ಷ ರೂ.ಪರಿಹಾರ ಘೋಷಣೆ ಮಾಡಿತ್ತು. ಅದನ್ನು ಹೆಚ್ಚಿಸುವಂತೆ ಪ್ರಧಾನ ಮಂತ್ರಿ ಡಾ. ಮನಮೋಹನ್ ಸಿಂಗ್ ಮತ್ತು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಯಲ್ಲಿ ವಿನಂತಿಸಿದ ಮೇರೆಗೆ ಪರಿಹಾರ ಧನವನ್ನು 10 ಲಕ್ಷಕ್ಕೇರಿಸಲಾಗಿದೆ. ಅದನ್ನು ಪ್ರಧಾನಿ ಇಂದು ಸಂಜೆ ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ ಎಂದು ಆಸ್ಕರ್ ಫೆರ್ನಾಂಡಿಸ್ ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಹೇಳಿದ್ದಾರೆ.

No comments: