ದುಬಾಯಿ: ಮಂಗಳೂರಿನಲ್ಲಿ ನಡೆದ ಬೀಕರ ವಿಮಾನ ದುರಂತದಲ್ಲಿ ಮಡಿದವರಿಗೆ ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ ಮೂಳೂರ್ - ಯು.ಎ. ಇ. ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಅಪಘಾತದಲ್ಲಿ ಮಡಿದವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ಪರಮಾತ್ಮನು ಕರುಣಿಸಲಿ. ಬದುಕಿದವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತ ಮಡಿದವರಿಗೆ ಎಲ್ಲಾ ಮಸೀದಿಗಳಲ್ಲಿ ಮಯ್ಯತ್ ನಮಾಜ್ ಹಾಗೂ ವಿಶೇಷ ಪ್ರಾರ್ಥನೆಯನ್ನು ಮಾಡಬೇಕಾಗಿ ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ ಮೂಳೂರ್ - ಯು.ಎ.ಇ. ಸಮಿತಿಯ ಅದ್ಯಕ್ಷರು ಹಾಗೂ ಸರ್ವ ಸದಸ್ಯರು ವಿನಂತಿಸಿಕೊಂಡಿದ್ದಾರೆ..
Subscribe to:
Post Comments (Atom)
No comments:
Post a Comment