VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

May 24, 2010

ಅಂಬಾನಿಗಳ ವಿವಾದ ಅಂತ್ಯ

ಹೊಸದಿಲ್ಲಿ, ಮೇ 23: ಮಹತ್ವದ ಬೆಳವಣಿಗೆಯೊಂದರಲ್ಲಿ ಅಂಬಾನಿ ಸಹೋದರರಾದ ಮುಖೇಶ್ ಅಂಬಾನಿ ಮತ್ತು ಅನಿಲ್ ಅಂಬಾನಿಯವರು, ತಮ್ಮ ನಡುವೆ ಉದ್ಭವವಾಗಿದ್ದ ವಿವಾದಗಳನ್ನು ಮುಕ್ತಾಯಗೊಳಿಸಲು ನಿರ್ಧರಿಸಿದ್ದಾರೆ.

ಎರಡು ಗುಂಪುಗಳ ನಡುವೆ 2006ರಲ್ಲಿ ಮಾಡಲಾದ ಎಲ್ಲ ಚಾಲ್ತಿಯಲ್ಲಿರುವ ಒಪ್ಪಂದಗಳನ್ನು ರದ್ದು ಮಾಡಲಾಗಿದೆ. ಅನಿಲ ವಿತರಣೆಯ ಬಗ್ಗೆ ಅನಿಲ್ ಅಂಬಾನಿ ಪರ ಸುಪ್ರೀಂ ಕೋರ್ಟ್ ಯಾವುದೇ ತೀರ್ಪು ನೀಡದ ಹಿನ್ನೆಲೆಯಲ್ಲಿ ಈ ಸಂಧಾನಕ್ಕೆ ಬರಲಾಗಿದೆ ಎನ್ನಲಾಗಿದೆ.

No comments: