VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

May 17, 2010

ಸಕಲೇಶಪುರ : ಶ್ರೀರಾಮ ಸೇನೆ ನಿಷೇಧಿಸುವಂತೆ ಒತ್ತಾಯಿಸಿ ಪಿ.ಎಫ್.ಐ. ಪ್ರತಿಭಟನೆ.

ಲಂಚ ಪಡೆದು ಕೋಮುಗಲಭೆ ನಡೆಸಲು ಯತ್ನಿಸಿ ಸಿಕ್ಕಿ ಬಿದ್ದ ಪ್ರಮೋದ್ ಮುತಾಲಿಕನನ್ನು ಬಂಧಿಸಿ ಶ್ರೀ ರಾಮ ಸೇನೆಯನ್ನು ನಿಷೇಧಿಸುವಂತೆ ಒತ್ತಾಯಿಸಿ ಸಕಲೇಶಪುರದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

No comments: